Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಭೂಹಗರಣ: ಬಿ.ಜಿ.ಪುಟ್ಟಸ್ವಾಮಿ

Webdunia
ಮಂಗಳವಾರ, 10 ಅಕ್ಟೋಬರ್ 2017 (13:09 IST)
ಸಿಎಂ ಸಿದ್ದರಾಮಯ್ಯ ಭೂಸ್ವಾಧೀನದಿಂದ 300 ಕೋಟಿ ಮೌಲ್ಯದ ಭೂಮಿಯನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕಾನೂನುಬಾಹಿರವಾಗಿ ಡಿನೋಟಿಫಿಕೇಶನ್ ಮಾಡಿರುವುದಕ್ಕೆ ನನ್ನ ಬಳಿ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.
 
ಬೆಂಗಳೂರಿನ ಉತ್ತರ ಭಾಗದಲ್ಲಿರುವ ಭೂಪಸಂದ್ರದ ಸರ್ವೆ ನಂಬರ್ 20 ಮತ್ತು ಸರ್ವೆ ನಂಬರ್ 21 ರಲ್ಲಿ 6.26 ಎಕರೆ ಭೂಮಿಯ ಮೌಲ್ಯ 300 ಕೋಟಿ ರೂಪಾಯಿಗಳಾಗಿದ್ದು ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ,
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಕಾವತಿ ಸೇರಿದಂತೆ ಇತರ ಬಡಾವಣೆಗಳ ಡಿನೋಟಿಫಿಕೇಶನ್ ಕೂಡಾ ಸಿಎಂ ಸಿದ್ದರಾಮಯ್ಯ ಚಾಣಾಕ್ಷತೆಯಿಂದ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments