Select Your Language

Notifications

webdunia
webdunia
webdunia
webdunia

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ 300 ಜನರು ಭಾಗಿಯಾಗಿದ್ದಾರೆ- ಸಚಿವ ಶ್ರೀರಾಮುಲು ಮಾಹಿತಿ

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ 300 ಜನರು ಭಾಗಿಯಾಗಿದ್ದಾರೆ- ಸಚಿವ ಶ್ರೀರಾಮುಲು ಮಾಹಿತಿ
ಬೆಂಗಳೂರು , ಬುಧವಾರ, 1 ಏಪ್ರಿಲ್ 2020 (11:33 IST)
ಬೆಂಗಳೂರು : ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಪ್ರಾರ್ಥನೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಮಾಹಿತಿಯೊಂದನ್ನು ನೀಡಿದ್ದಾರೆ.

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ 300 ಜನರು ಭಾಗಿಯಾಗಿದ್ದು, 300 ಜನರ ಪೈಕಿ 40 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಇದರಲ್ಲಿ 12 ಜನರ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. 

 

ಅಲ್ಲದೇ ಇಂಡೋನೇಷ್ಯಾ, ಮಲೇಷ್ಯಾದ 62 ಪ್ರಜೆಗಳು ರಾಜ್ಯಕ್ಕೆ ಬಂದ ಮಾಹಿತಿ ಸಿಕ್ಕಿದೆ. ಅವರ ಪೈಕಿ 12 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಮದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೋಂ ಕ್ವಾರಂಟೈನ್ ನಿರ್ಲಕ್ಷಿಸಿದ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲು