Webdunia - Bharat's app for daily news and videos

Install App

3000 ಕೊರೋನಾ ರೋಗಿಗಳು ನಾಪತ್ತೆ: ಪತ್ತೆಗಾಗಿ ಪೊಲೀಸರ ಶ್ರಮ

Webdunia
ಗುರುವಾರ, 29 ಏಪ್ರಿಲ್ 2021 (10:55 IST)
ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 3000 ಕೊರೋನಾ ರೋಗಿಗಳು ನಾಪತ್ತೆಯಾಗಿರುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.


ಇವರ ಪತ್ತೆಗಾಗಿ ಈಗ ಪೊಲೀಸರು ಶ್ರಮಿಸುತ್ತಿದ್ದಾರೆ. ಸಚಿವ ಅಶೋಕ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸುಮಾರು 3000 ಮಂದಿ ಕೊರೋನಾ ರೋಗಿಗಳ ಸಂಪರ್ಕ ತಪ್ಪಿ ಹೋಗಿದೆ. ಈ ವ್ಯಕ್ತಿಗಳು ತಮ್ಮ ಫೋನ್ ಆನ್ ನಲ್ಲಿದ್ದು ಪೊಲೀಸರ ಹುಡುಕಾಟಕ್ಕೆ ಸಹಾಯ ಮಾಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಸುಮಾರು 3000 ದಷ್ಟು ಪಾಸಿಟಿವ್ ಬಂದ ಮಂದಿ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಅವರ ಪತ್ತೆ ಸಾಧ‍್ಯವಾಗುತ್ತಿಲ್ಲ. ಇಂತಹವರಿಂದ ಅಪಾಯ ಜಾಸ್ತಿ. ಹೀಗಾಗಿ ರೋಗ ಹರಡದಂತೆ ಇವರು ಅಧಿಕಾರಿಗಳ ಜೊತೆ ಕೈ ಜೋಡಿಸಬೇಕು ಎಂದು ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments