Webdunia - Bharat's app for daily news and videos

Install App

3000 ಕೊರೋನಾ ರೋಗಿಗಳು ನಾಪತ್ತೆ: ಪತ್ತೆಗಾಗಿ ಪೊಲೀಸರ ಶ್ರಮ

Webdunia
ಗುರುವಾರ, 29 ಏಪ್ರಿಲ್ 2021 (10:55 IST)
ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 3000 ಕೊರೋನಾ ರೋಗಿಗಳು ನಾಪತ್ತೆಯಾಗಿರುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.


ಇವರ ಪತ್ತೆಗಾಗಿ ಈಗ ಪೊಲೀಸರು ಶ್ರಮಿಸುತ್ತಿದ್ದಾರೆ. ಸಚಿವ ಅಶೋಕ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸುಮಾರು 3000 ಮಂದಿ ಕೊರೋನಾ ರೋಗಿಗಳ ಸಂಪರ್ಕ ತಪ್ಪಿ ಹೋಗಿದೆ. ಈ ವ್ಯಕ್ತಿಗಳು ತಮ್ಮ ಫೋನ್ ಆನ್ ನಲ್ಲಿದ್ದು ಪೊಲೀಸರ ಹುಡುಕಾಟಕ್ಕೆ ಸಹಾಯ ಮಾಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಸುಮಾರು 3000 ದಷ್ಟು ಪಾಸಿಟಿವ್ ಬಂದ ಮಂದಿ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಅವರ ಪತ್ತೆ ಸಾಧ‍್ಯವಾಗುತ್ತಿಲ್ಲ. ಇಂತಹವರಿಂದ ಅಪಾಯ ಜಾಸ್ತಿ. ಹೀಗಾಗಿ ರೋಗ ಹರಡದಂತೆ ಇವರು ಅಧಿಕಾರಿಗಳ ಜೊತೆ ಕೈ ಜೋಡಿಸಬೇಕು ಎಂದು ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments