Webdunia - Bharat's app for daily news and videos

Install App

ರಾಜ್ಯ ಸಂಬಳದಲ್ಲಿ 30ನೇ ಸ್ಥಾನ

Webdunia
ಮಂಗಳವಾರ, 28 ಫೆಬ್ರವರಿ 2023 (17:50 IST)
2022ರಿಂದ ನೋಡುತ್ತಿದ್ದೇವೆ, ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ಸಿಎಂ ಗಮನಕ್ಕೂ ತಂದೇ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮಿತಿ ರಚನೆ ಮಾಡಿ 4 ತಿಂಗಳಾಗಿದೆ. ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
 
ಈವರೆಗೂ ಯಾವುದೇ ಕ್ರಮ ಆಗಿಲ್ಲ. ಎಲ್ಲಾ ರೀತಿ ಯೋಚನೆ ಮಾಡಿ ನಿರ್ಧಾರ ಕೈಗೊಂಡಿದ್ದೇವೆ. ಪಾಠ ಮಾಡಿದವರು ಪರೀಕ್ಷೆ ಮಾಡಲ್ವಾ? ಎಲ್ಲಾ ರೀತಿಯ ಕೆಲಸ ಆಗುತ್ತಿದೆ. ವೈದ್ಯರು ಕೂಡ ಜೊತೆಯಲ್ಲಿದ್ದಾರೆ.

ಟ್ಯಾಕ್ಸ್ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಆದರೆ ಸಂಬಳದಲ್ಲಿ 30ನೇ ಸ್ಥಾನದಲ್ಲಿದ್ದೇವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಯಾವುದೇ ಇತರೆ ಕೆಲಸ ಇರುವುದಿಲ್ಲ. ಸರ್ಕಾರದ ಬಗ್ಗೆ ನನಗೆ ಗೌರವ ಇದೆ. ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ಅವರು 7ನೇ ವೇತನ ಜಾರಿಗೆ ಸರ್ಕಾರವನ್ನು ಒತ್ತಾಯಿಸಿದ್ದರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments