Select Your Language

Notifications

webdunia
webdunia
webdunia
webdunia

ಸರಕಾರದಿಂದ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ

ಸರಕಾರದಿಂದ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ
ಹುಬ್ಬಳ್ಳಿ , ಮಂಗಳವಾರ, 26 ಮೇ 2020 (18:14 IST)
ಸರಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಕಳೆದ ಎರಡು ತಿಂಗಳಿನಿಂದ ಸಾರಿಗೆ ನಿಗಮಗಳಲ್ಲಿ ಯಾವುದೇ ಬಸ್  ಕಾರ್ಯಾಚರಣೆ ಆಗದೇ, ನಿಗಮದ ಆದಾಯ ಸಂಪೂರ್ಣ ಸ್ಥಗಿತಗೊಂಡು ವೇತನ ನೀಡಲು ಹಣವಿಲ್ಲದಂತಹ ಸ್ಥಿತಿಯಲ್ಲಿದ್ದ ಸಾರಿಗೆ ನಿಗಮಗಳಿಗೆ, ಇದೇ ಮೊದಲ ಬಾರಿಗೆ ಸಾರಿಗೆ ನಿಗಮಗಳ ಇತಿಹಾಸದಲ್ಲಿ ಸರಕಾರವು ವೇತನ ಬಿಡುಗಡೆ ಮಾಡಿದೆ. ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನಕ್ಕೆ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ  ಸಚಿವ ಲಕ್ಷ್ಮಣ ಸವದಿ ಅವರಿಗೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ  ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್ ಸನ್ಮಾನಿಸಿ, ಗೌರವಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವಾರಿಯರ್ ಗೆ ತಗುಲಿದ ಕೊರೊನಾ