Webdunia - Bharat's app for daily news and videos

Install App

ಸರಕಾರದಿಂದ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ

Webdunia
ಮಂಗಳವಾರ, 26 ಮೇ 2020 (18:14 IST)
ಸರಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಕಳೆದ ಎರಡು ತಿಂಗಳಿನಿಂದ ಸಾರಿಗೆ ನಿಗಮಗಳಲ್ಲಿ ಯಾವುದೇ ಬಸ್  ಕಾರ್ಯಾಚರಣೆ ಆಗದೇ, ನಿಗಮದ ಆದಾಯ ಸಂಪೂರ್ಣ ಸ್ಥಗಿತಗೊಂಡು ವೇತನ ನೀಡಲು ಹಣವಿಲ್ಲದಂತಹ ಸ್ಥಿತಿಯಲ್ಲಿದ್ದ ಸಾರಿಗೆ ನಿಗಮಗಳಿಗೆ, ಇದೇ ಮೊದಲ ಬಾರಿಗೆ ಸಾರಿಗೆ ನಿಗಮಗಳ ಇತಿಹಾಸದಲ್ಲಿ ಸರಕಾರವು ವೇತನ ಬಿಡುಗಡೆ ಮಾಡಿದೆ. ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನಕ್ಕೆ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ  ಸಚಿವ ಲಕ್ಷ್ಮಣ ಸವದಿ ಅವರಿಗೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ  ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್ ಸನ್ಮಾನಿಸಿ, ಗೌರವಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments