Webdunia - Bharat's app for daily news and videos

Install App

ಶೇರ್‌ನಲ್ಲಿ ಬಂಡವಾಳ ಆಮಿಷ: 34 ಕೋಟಿ ರೂ. ವಂಚಿಸಿ ಮ್ಯಾನೇಜರ್ ಪರಾರಿ

Webdunia
ಗುರುವಾರ, 26 ನವೆಂಬರ್ 2015 (12:00 IST)
ಶೇರ್‌ನಲ್ಲಿ ಬಂಡವಾಳ ಹೂಡುವುದಾಗಿ 34 ಕೋಟಿ ರೂ. ಹಣವನ್ನು ವಂಚಿಸಿದ್ದಕ್ಕೆ ಸಂಬಂಧಿಸಿದಂತೆ ಬಿಟಿಎಂ ಲೇಔಟ್ ಹೆಚ್‌ಡಿಎಫ್‌ಸಿ ವಿಮಾ ಕಂಪನಿಯ ವ್ಯವಸ್ಥಾಪಕಿ ವಿಶಾಲಾಕ್ಷಿ ಭಟ್ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.  ಮಡಿವಾಳ ಪೊಲೀಸ್ ಠಾಣೆಗೆ ಈ ಕುರಿತು ಉದ್ಯಮಿಗಳು ದೂರು ನೀಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದ್ದರು.
 
ವಿಶಾಲಾಕ್ಷಿ ಭಟ್​ ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ಶ್ರೀನಿವಾಸ್ ಎಂಬುವವರಿಂದ ಹತ್ತು ಲಕ್ಷ ಹಣ ಪಡೆದು ಪಾಲಿಸಿ ಮಾಡಿಸಿಕೊಡುವುದಾಗಿ ಹೇಳಿ ಪಾಲಿಸಿ ಕೊಡದೇ, ಹಣವೂ ವಾಪಸ್​ ನೀಡದೇ ನಾಪತ್ತೆಯಾಗಿದ್ದಾರೆ. 
 
ಹಣ ಕಳೆದುಕೊಂಡ ಶ್ರೀನಿವಾಸ್ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೇ ವಿಶಾಲಾಕ್ಷಿ  ಅಪರ್ಣ ಹಂಸ ಎಂಬುವವರಿಗೆ ಕೂಡಾ 36 ಲಕ್ಷ ವಂಚನೆ ಮಾದ್ದಾರೆಂದು ಮತ್ತೊಂದು ದೂರು ನೀಡಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments