Webdunia - Bharat's app for daily news and videos

Install App

ರಾಜ್ಯದಲ್ಲಿ ಶೇ.35 ರಷ್ಟು ಮಳೆ ಕೊರತೆ

Webdunia
ಶುಕ್ರವಾರ, 17 ನವೆಂಬರ್ 2023 (15:00 IST)
ರಾಜ್ಯದಲ್ಲಿ ಇದುವರೆಗೆ ಶೇ. 35ರಷ್ಟು ಮಳೆ ಕೊರತೆ ಆಗಿದ್ದು, ಮಳೆ ಕೊರತೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ ಹೊರತುಪಡಿಸಿ ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಲ್ಲೂ ಮಳೆ ಕೊರತೆ, ಮುಂದುವರಿದಿದೆ.

ದಕ್ಷಿಣ ಕನ್ನಡದಲ್ಲಿ ಶೇ. 9, ಮೈಸೂರಿನಲ್ಲಿ ಶೇ. 49, ಕೊಡಗು ಶೇ. 18, ಹಾಸನ ಶೇ. 13ರಷ್ಟು ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಬೆಂಗಳೂರಿನಲ್ಲಿ ಶೇ. 17, ಉಡುಪಿಯಲ್ಲಿ ಶೇ. 25, ಉತ್ತರ ಕನ್ನಡ ಶೇ. 19, ಬೆಂ. ಗ್ರಾಮಾಂತರ ಶೇ. 16, ಬಳ್ಳಾರಿಯಲ್ಲಿ ಶೇ. 86, ರಾಯಚೂರು, ಯಾದಗಿರಿ ಶೇ. 82, ಬಾಗಲಕೋಟೆ ಶೇ. 85, ವಿಜಯಪುರ ಶೇ. 77, ಬೀದರ್ ಶೇ. 79, ಕಲಬುರಗಿ, ಹಾವೇರಿ ತಲಾ ಶೇ. 64, ಧಾರವಾಡ ಶೇ. 60, ಬೆಳಗಾವಿ ಶೇ. 79, ಕೋಲಾರ ಜಿಲ್ಲೆಯಲ್ಲಿ ಶೇ. 57ರಷ್ಟು ಮಳೆ ಕೊರತೆ ಇರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments