Webdunia - Bharat's app for daily news and videos

Install App

ರಾಯರ 351ನೇ ಆರಾಧನಾ ಮಹೋತ್ಸವ

Webdunia
ಗುರುವಾರ, 11 ಆಗಸ್ಟ್ 2022 (18:26 IST)
ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಮಹಾಸ್ವಾಮಿಗಳ ಆರಾಧನೆಗೆ ಸಕಲ ಸಿದ್ದತೆಗೊಂಡಿದೆ. ರಾಯರ ಮೂಲ ಬೃಂದಾವನಕ್ಕೆ  ಒಂದು ವಾರ ಮಂತ್ರಾಲಯ ಪೀಠಾಧಿಪತಿ ಸುಭುದೇಂದ್ರತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಆರಾಧನೆ ವಿಶೇಷ ಪೂಜೆ, ಅಭಿಷೇಕ, ಮಹಾ ಮಂಗಳಾರತಿಯಾಗಲಿದೆ. ನಾಡಿನ ಮೂಲೆ ಮೂಲೆಯಿಂದಲೂ ಸಹಸ್ರಾರು ಭಕ್ತರು ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಆಗಮಿಸುತ್ತಿದ್ದು, ಆರಾಧನೆಗೆ ಬಂದಿರುವ ಭಕ್ತರಿಗೆ ಶ್ರಿಮಠದಿಂದ ಸಕಲ ಸೌಕರ್ಯದ ಸಿದ್ಧತೆ ನಡೆದಿದೆ. ತುಂಗಭದ್ರ ನದಿಗೆ ಅಪಾರ ಪ್ರಮಾಣದ ನೀರು ರಿಲೀಸ್ ಆದ ಹಿನ್ನೆಲೆ ನದಿ ದಂಡೆಯತ್ತ ತೆರಳದಂತೆ ರಾಯರ ಭಕ್ತರಿಗೆ ಮಂತ್ರಾಲಯ ಶ್ರೀಮಠವು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments