Select Your Language

Notifications

webdunia
webdunia
webdunia
webdunia

ಚಾಲಕನ ಸಮಯ ಪ್ರಜ್ಞೆಗೆ 36 ಜೀವಗಳು ಬಚಾವ್!

ಚಾಲಕ
ವಿಜಯಪುರ ನಗರದ ಹೊರವಲಯದ ಮನಗೂಳಿ ರಸ್ತೆಯಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಖಾಸಗಿ ಟ್ರಾವೆಲ್ಸ್ ಬಸ್ ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರ ಜೀವಗಳು ಬಚಾವ್ ಆಗಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಒಂದು ಸ್ಮಾರ್ಟ್ ಸಿಟಿ ನಿರ್ಮಿಸಿಲ್ಲ: ಮೋದಿ ವಿರುದ್ಧ ನಿತಿಶ್ ಕಿಡಿ