Select Your Language

Notifications

webdunia
webdunia
webdunia
webdunia

ಚಾಲಕನ ಸಮಯ ಪ್ರಜ್ಞೆಗೆ 36 ಜೀವಗಳು ಬಚಾವ್!

ಚಾಲಕನ ಸಮಯ ಪ್ರಜ್ಞೆಗೆ 36 ಜೀವಗಳು ಬಚಾವ್!
ವಿಜಯಪುರ , ಶುಕ್ರವಾರ, 15 ಡಿಸೆಂಬರ್ 2023 (15:44 IST)
ವಿಜಯಪುರ ನಗರದ ಹೊರವಲಯದ ಮನಗೂಳಿ ರಸ್ತೆಯಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಖಾಸಗಿ ಟ್ರಾವೆಲ್ಸ್ ಬಸ್ ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರ ಜೀವಗಳು ಬಚಾವ್ ಆಗಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಒಂದು ಸ್ಮಾರ್ಟ್ ಸಿಟಿ ನಿರ್ಮಿಸಿಲ್ಲ: ಮೋದಿ ವಿರುದ್ಧ ನಿತಿಶ್ ಕಿಡಿ