ಇಂದಿನಿಂದ‌ 36ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ

Webdunia
ಸೋಮವಾರ, 3 ಜನವರಿ 2022 (19:43 IST)
36 ನೇ ರಾಜ್ಯ ಪತ್ರಕರ್ತರ ಸಮಾವೇಶ‌ ಇಂದಿನಿಂದ‌ ಐತಿಹಾಸಿಕ‌ ಕಲಬುರಗಿ ನಗರದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮೂಲೆ‌ ಮೂಲೆಗಳಿಂದ ಪತ್ರಕರ್ತರು ಆಗಮಿಸಿದ್ದಾರೆ.
ಆಗಮಿಸಿರುವ ಅತಿಥಿಗಳಿಗಾಗಿ‌ ನಗರದಲ್ಲಿ ವಸತಿ ವ್ಯವಸ್ಥೆ‌ ಮಾಡಲಾಗಿದ್ದು, ಸಮಾವೇಶ ನಡೆಯಲಿರುವಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸಭಾಭವನಕ್ಕೆ ಬೆಳಿಗ್ಗೆ ಆಗಮಿಸಿದ ಪತ್ರಕರ್ತರು ಆಹಾರ ಸಮಿತಿ‌ ತಯಾರಿಸಿದ ರುಚಿ ರುಚಿಕರವಾದ ಜೇವಿ ಗೋಧಿ ಉಪ್ಪಿಟ್ಟು, ಪೈನಾಪಲ್ ಕೇಸರಿ ಬಾತ, ಹೈದ್ರಾಬಾದಿ ದೋಸಾ, ಕಲಬುರಗಿಯ ಬಟನ್ ಇಡ್ಲಿ&ವಡಾ, ಟೀ ಹಾಗೂ ಕಾಫಿ ಸವಿದರು.
ಬೆಳಗಿನ ಉಪಹಾರದ ನಂತರ ಅತಿಥಿಗಳು ಕಲಬುರಗಿ ಸುತ್ತಮುತ್ತಲಿನ‌ ಪ್ರವಾಸಿ ತಾಣಗಳ ವೀಕ್ಷಣೆಗೆ ತೆರಳಿದ್ದು ಸಾರಿಗೆ ಸಮಿತಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಸರಗೋಡಿನಲ್ಲಿ ಬಿಜೆಪಿ ಪರ ಸುರೇಶ್ ಗೋಪಿ ಭರ್ಜರಿ ಪ್ರಚಾರ: ಮಧೂರು ದೇವಾಲಯಕ್ಕೆ ಭೇಟಿ Video

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ರಾಜ್ಯದಲ್ಲಿರುವುದು ಲಜ್ಜೆಗೇಡಿ ಸರ್ಕಾರ: ರಮೇಶ್ ಜಿಗಜಿಣಗಿ

Video: ತನ್ನ ಮಗುವಿಗೆ ನೀರು ಕೊಟ್ಟ ಯುವಕನಿಗೆ ತನ್ನದೇ ಶೈಲಿಯಲ್ಲಿ ಥ್ಯಾಂಕ್ಸ್ ಹೇಳಿದ ಅಮ್ಮ ಆನೆ

ಕಾರ್ಪೋರೇಟ್ ಜಗತ್ತು ಎದುರು ಹಾಕಿದ್ದಕ್ಕೆ ರಾಘವ್ ಚಡ್ಡಾಗೆ ಶಿಕ್ಷೆಯಾ: ಬಿಜೆಪಿ ಸೇರುವ ವದಂತಿ

ಮುಂದಿನ ಸುದ್ದಿ
Show comments