Webdunia - Bharat's app for daily news and videos

Install App

370 ರದ್ದು: ಕಾಂಗ್ರೆಸ್ ಕಳಂಕ ಹೊರಟೋಯ್ತು ಎಂದ ಮುತಾಲಿಕ್

Webdunia
ಸೋಮವಾರ, 5 ಆಗಸ್ಟ್ 2019 (17:51 IST)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 370 ಅನುಚ್ಛೇದ ಕ್ಯಾನ್ಸಲ್ ಮಾಡಿರೋದ್ರಿಂದ ಕಾಂಗ್ರೆಸ್ ಮಾಡಿಟ್ಟಿದ್ದ ಕಳಂಕ ದೂರಾಗಿದೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಹೇಳಿದ್ದಾರೆ.

ಕೈ ಪಾಳೆಯದ ವಿರುದ್ಧ ಹರಿಹಾಯ್ದ ಅವರು, ಏಳು ದಶಕಗಳಿಂದ ದೇಶಕ್ಕೆ ಕಳಂಕದ ರೀತಿಯಲ್ಲಿ ಕಾಂಗ್ರೆಸ್ ಬೆಳೆಸಿಕೊಂಡು ಬಂದಿತ್ತು.

ಆಗಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ರವರ ಕೆಲಸ ಸರಿ ಮಾಡೋಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಕೇಂದ್ರ ಸರಕಾರದ ನೂತನ ನಿರ್ಧಾರವನ್ನ ಸ್ವಾಗತ ಮಾಡೋದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ರು.

ಸೈನಿಕರ ಮೇಲೆ ದಬ್ಬಾಳಿಕೆ, ಹಿಂದುಗಳ ಮೇಲೆ ಆಕ್ರಮಣ ಮಾಡ್ತಿದ್ದವರಿಗೆ ಖಡಕ್ ಉತ್ತರ ಕೊಡಲಾಗಿದೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments