Webdunia - Bharat's app for daily news and videos

Install App

370 ರದ್ದು: ಕಾಂಗ್ರೆಸ್ ಕಳಂಕ ಹೊರಟೋಯ್ತು ಎಂದ ಮುತಾಲಿಕ್

Webdunia
ಸೋಮವಾರ, 5 ಆಗಸ್ಟ್ 2019 (17:51 IST)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 370 ಅನುಚ್ಛೇದ ಕ್ಯಾನ್ಸಲ್ ಮಾಡಿರೋದ್ರಿಂದ ಕಾಂಗ್ರೆಸ್ ಮಾಡಿಟ್ಟಿದ್ದ ಕಳಂಕ ದೂರಾಗಿದೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಹೇಳಿದ್ದಾರೆ.

ಕೈ ಪಾಳೆಯದ ವಿರುದ್ಧ ಹರಿಹಾಯ್ದ ಅವರು, ಏಳು ದಶಕಗಳಿಂದ ದೇಶಕ್ಕೆ ಕಳಂಕದ ರೀತಿಯಲ್ಲಿ ಕಾಂಗ್ರೆಸ್ ಬೆಳೆಸಿಕೊಂಡು ಬಂದಿತ್ತು.

ಆಗಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ರವರ ಕೆಲಸ ಸರಿ ಮಾಡೋಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಕೇಂದ್ರ ಸರಕಾರದ ನೂತನ ನಿರ್ಧಾರವನ್ನ ಸ್ವಾಗತ ಮಾಡೋದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ರು.

ಸೈನಿಕರ ಮೇಲೆ ದಬ್ಬಾಳಿಕೆ, ಹಿಂದುಗಳ ಮೇಲೆ ಆಕ್ರಮಣ ಮಾಡ್ತಿದ್ದವರಿಗೆ ಖಡಕ್ ಉತ್ತರ ಕೊಡಲಾಗಿದೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments