Webdunia - Bharat's app for daily news and videos

Install App

ಕೊರೊನಾಗೆ ರಾಜ್ಯದಲ್ಲಿ 3 ನೇ ಸಾವು : ಜನರಲ್ಲಿ ಹೆಚ್ಚಿದ ಆತಂಕ

Webdunia
ಶುಕ್ರವಾರ, 27 ಮಾರ್ಚ್ 2020 (13:40 IST)
ರಾಜ್ಯದಲ್ಲಿ ಕೊರೊನಾ ವೈರಸ್ ನಿಂದಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 3 ಕ್ಕೆ ಏರಿಕೆಯಾದಂತಾಗಿದೆ.

ಮಹಾಮಾರಿ ಕೊರೊನಾಗೆ ತುಮಕೂರಿನ ಸಿರಾ ನಗರದ 65 ವರ್ಷದ ವಯೋವೃದ್ಧ ಸಾವನ್ನಪ್ಪಿದ್ದಾರೆ. ದೆಹಲಿಗೆ ಪ್ರಯಾಣಿಸಿದ್ದ ಮೃತ ವ್ಯಕ್ತಿಯ ಜೊತೆಗೆ 13 ಜನರಿದ್ದರು. ಮರಳಿ ಬಂದಾಗ ಮಾರ್ಚ್ 18 ರಂದು ಜ್ವರ ಕಾಣಿಸಿಕೊಂಡಿತ್ತು.


ಮಾ. 24 ರಂದು ಹೆಚ್ಚಿನ ಪರೀಕ್ಷೆಗೆ ಕಳಿಸಲಾಗಿತ್ತು ಎನ್ನಲಾಗಿದೆ. ಐಸೋಲೇಷನ್ ವಾರ್ಡ್ ನಲ್ಲಿ ಮೃತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ವೃದ್ಧನ ಮನೆಯಲ್ಲಿದ್ದವರನ್ನು ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments