ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್

Webdunia
ಗುರುವಾರ, 20 ಏಪ್ರಿಲ್ 2023 (11:43 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್ ಮಾಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಬುಧವಾರ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.
 

ಯಾವ ಕ್ಷೇತ – ಯಾರಿಗೆ ಟಿಕೆಟ್?

ನಿಪ್ಪಾಣಿ- ರಾಜು ಮಾರುತಿ ಪವಾರ್
ಚಿಕ್ಕೋಡಿ- ಸದಾಶಿವ ವಾಳಕೆ
ಕಾಗವಾಡ- ಮಲ್ಲಪ್ಪ ಎಂ. ಚುಂಗ
ಹುಕ್ಕೇರಿ- ಬಸವರಾಜಗೌಡ ಪಾಟೀಲ
ಅರಭಾವಿ- ಪ್ರಕಾಶ್ ಕಾಶ ಶೆಟ್ಟಿ
ಯಮನಕನಮರಡಿ- ಮಾರುತಿ ಅಸ್ತಗಿ
ಬೆಳಗಾವಿ ಉತ್ತರ- ಶಿವಾನಂದ ಮುಗಲಿಹಾಳ್
ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್
ಬೆಳಗಾವಿ ಗ್ರಾಮಾಂತರ- ಶಂಕರ್ ಗೌಡ ರುದ್ರಗೌಡ ಪಾಟೀಲ
ರಾಮದುರ್ಗ- ಪ್ರಕಾಶ್ ಮುದೋಳ್
ಮುಧೊಳ್- ಧರ್ಮರಾಜ್ ವಿಠಲ್ ದೊಡ್ಡಮನಿ
ತೆರದಾಳ- ಸುರೇಶ್ ಅರ್ಜುನ್ ಮಡಿವಾಳರ್
ಜಮಖಂಡಿ- ಯಾಕುಬ್ ಬಾಬಾಲಾಲ್ ಕಪಡೇವಾಲ್
ಬೀಳಗಿ- ರುಕ್ಮುದ್ದೀನ್ ಸೌದಗರ್
ಬಾಗಲಕೋಟೆ- ಡಾ. ದೇವರಾಜ್ ಪಾಟೀಲ್
ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ.
ವಿಜಯಪುರ ನಗರ- ಬಂಡೇ ನವಾಜ್ ಮಾಬರಿ
ಸುರಪುರ- ಶ್ರವಣಕುಮಾರ್ ನಾಯ್ಕ್
ಗುಲಬರ್ಗಾ ದಕ್ಷಿಣ- ಕೃಷ್ಣಾರೆಡ್ಡಿ.
ಔರಾದ್- ಜೈಸಿಂಗ್ ರಾಥೋಡ್
ರಾಯಚೂರು ನಗರ- ವಿನಯ್ ಕುಮಾರ್ ಈ
ಮಸ್ಕಿ- ರಾಘವೇಂದ್ರ ನಾಯಕ
ಕನಕಗಿರಿ- ರಾಜಗೋಪಲ್
ಯಲಬುರ್ಗಾ- ಮಲ್ಲನಗೌಡ ಸಿದ್ದಪ್ಪ ಕೋಣನಗೌಡ
ಕೊಪ್ಪಳ – ಚಂದ್ರಶೇಖರ್
ಶಿರಹಟ್ಟಿ (ಎಸ್.ಸಿ) – ಹನಮಂತಪ್ಪ ನಾಯಕ
ಗದಗ – ವೆಂಕನಗೌಡ ಗೋವಿಂದಗೌಡರ
ರೋಣ – ಮುಗದಮ್ ಸಾಬ್ ಮುದೋಳ

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್
ನವಲಗುಂದ- ಕಲ್ಲಪ್ಪ ನಾಗಪ್ಪ ಗಡ್ಡಿ
ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್
ಧಾರವಾಡ- ಮಂಜುನಾಥ್ ಲಕ್ಷ್ಮಣ ಹಗೇದಾರ್
ಹುಬ್ಬಳ್ಳಿ-ಧಾರವಾಡ(ಕೇಂದ್ರ)- ಸಿದ್ದಲಿಂಗೇಶ್ ಗೌಡ ಮಹಾಂತ್ ಒಡೆಯರ್
ಹುಬ್ಬಳ್ಳಿ ಧಾರವಾಡ ಪಶ್ಚಿಮ – ಗುರುರಾಜ ಹುಣಸಿಮರದ
ಕಲಘಟಕಿ- ವೀರಪ್ಪ ಬಸಪ್ಪ ಶಿಗೇಹಟ್ಟಿ
ಹಾವೇರಿ- ತುಕಾರಾಂ ಮಾಳಗಿ
ಬ್ಯಾಡಗಿ- ಸುನೀತಾ ಎಂ ಪೂಜಾರ್
ಕೂಡ್ಲಿಗಿ- ಕೋಡಿಹಳ್ಳಿ ಭೀಮಪ್ಪ
ಚಿತ್ರದುರ್ಗ- ರಘು ಆಚಾರ್
ಹೊಳಲ್ಕೆರೆ (ಎಸ್.ಸಿ) – ಇಂದ್ರಜಿತ್ ನಾಯ್ಕ್
ಜಗಳೂರು- ದೇವರಾಜ್
ಸೊರಬ- ಬಾಸೂರು ಚಂದ್ರೇಗೌಡ
ಸಾಗರ- ಜಾಕೀರ್
ಆರ್.ಆರ್.ನಗರ- ಡಾ. ನಾರಾಯಣಸ್ವಾಮಿ
ಮಲ್ಲೇಶ್ವರಂ- ಉತ್ಕರ್ಷ್
ಚಾಮರಾಜಪೇಟೆ- ಗೊವಿಂದ್ ರಾಜ್.
ಚಿಕ್ಕಪೇಟೆ- ಇಮ್ರಾನ್ ಪಾಷಾ
ಪದ್ಮನಾಭನಗರ- ಬಿ. ಮಂಜುನಾಥ್
ಬಿಟಿಎಂ ಲೇಔಟ್- ವೆಂಕಟೇಶ್.
ಜಯನಗರ- ಕಾಳೇಗೌಡ
ಬೊಮ್ಮನಹಳ್ಳಿ- ನಾರಾಯಣರಾಜು
ಅರಸೀಕೆರೆ- ಎನ್.ಆರ್ ಸಂತೋಷ್
ಮೂಡಬಿದಿರೆ- ಅಮರಶ್ರೀ
ಸೂಳ್ಯ- ಪ್ರೊ. ಹೆಚ್.ಎನ್ ವೆಂಕಟೇಶ್
ವಿರಾಜಪೇಟೆ- ಮನ್ಸೂರ್ ಅಲಿ
ಚಾಮರಾಜ- ಹೆಚ್.ಕೆ ರಮೇಶ್
ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್
ಚಾಮರಾಜನಗರ- ಮಲ್ಲಿಕಾರ್ಜುನಸ್ವಾಮಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments