ಉದ್ಯಮಿ ಮನೆ ದೋಚಿದ್ದ ಬಿಹಾರಿ ಕಳ್ಳರ ಬಂಧನ

Webdunia
ಸೋಮವಾರ, 19 ಜುಲೈ 2021 (15:30 IST)
ಉದ್ಯಮಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದ ಬಿಹಾರಿ ಮೂಲದ ನಾಲ್ವರು ಆರೋಪಿಗಳು ಅಂದರ್ ಆಗಿದ್ದಾರೆ.
ಕೋರಮಂಗಲ ಪೊಲೀಸರಿಂದ  4 ಜನ ಬಿಹಾರಿ ಕಳ್ಳರನ್ನು ಬಂಧಿಸಿದ್ದಾರೆ.. ಚೋಟು ಅಲಿಯಾಸ್ರಾ ಮಬಿಂದು,ರಂಜಿತ್,ಗೌತಮ್ ಕುಮಾರ್ ಹಾಗೂ ಪಂಕಜ್ ಬಂಧಿತರು. ಬಂಧಿತರಿಂದ 20 ಲಕ್ಷ ಮೌಲ್ಯದ 17 ಕೆಜಿ 450 ಗ್ರಾಂ ಬೆಳ್ಳಿ ಆಭರಣ, ಎರಡು ದುಬಾರಿ ವಾಚ್ ನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳು ಬಿಹಾರದ ನಗವಾಸ್ ಮೂಲದ ಆರೋಪಿಗಳು..ಕೋರಮಂಗಲ ೫ ನೇ ಬ್ಲಾಕ್ ನಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ಆರೋಪಿ ಚೋಟು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ.
ಇತ್ತೀಚೆಗೆ ಆ ಉದ್ಯಮಿ, ಕುಟುಂಬ ಸಮೇತ ಹೊರ ರಾಜ್ಯಕ್ಕೆ ಪ್ರವಾಸ ಹೋದಾಗ ಹೌಸ್ ಕೀಪಿಂಗ್ ಚೋಟು‌ ಹಾಗೂ ಆತನ ಸಹಚರರು  ಮನೆಯಲ್ಲಿದ್ದ 20 ಲಕ್ಷ ಮೌಲ್ಯದ 17 ಕೆಜಿ ೪೫೦ ಗ್ರಾಂ ಬೆಳ್ಳಿ ಆಭರಣ ಕಳ್ಳತನ ಮಾಡಿದ್ದರು. ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ವಾಪಸ್ ಕೊಡ್ತೀರಾ ಎಂದಿದ್ದಕ್ಕೆ ರಾಮಲಿಂಗಾ ರೆಡ್ಡಿ ಶಾಕಿಂಗ್ ರಿಯಾಕ್ಷನ್

ಚೈಲ್ಡ್ ಕೇರ್ ಸೆಂಟರ್ ನಲ್ಲಿ ಆಯಾ ಕ್ರೌರ್ಯ: ಪುಟಾಣಿಗೆ ಹೇಗೆಲ್ಲಾ ಚಿತ್ರಹಿಂಸೆ ನೀಡಿದ್ಳು Video ನೋಡಿ

ಡಿಕೆ ಶಿವಕುಮಾರ್ ಟ್ರಬಲ್ ಶೂಟರ್ ಎಂದು ಸುಮ್ನೇ ಹೇಳಲ್ಲ: ರಾಹುಲ್ ಒಂದು ಸೂಚನೆಗೆ ಮಾಡಿದ್ದೇನು

ರಾಮಲಿಂಗಾ ರೆಡ್ಡಿ ಡಿಮ್ಯಾಂಡ್ ಮಾಡಿದ್ದ ನಗರಾಭಿವೃದ್ಧಿ ಖಾತೆ ತಪ್ಪಿಸಿದವರು ಯಾರೆಂಬುದು ಬಯಲು

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮಳೆ

ಮುಂದಿನ ಸುದ್ದಿ
Show comments