Webdunia - Bharat's app for daily news and videos

Install App

ಶಾಲಾವಾರ್ಷಿಕೋತ್ಸವಕ್ಕೆ ತೆರಳಿದ್ದ ನಾಲ್ವರು ಮಕ್ಕಳು ನಾಪತ್ತೆ

Webdunia
ಭಾನುವಾರ, 31 ಜನವರಿ 2016 (15:16 IST)
ಬೆಂಗಳೂರು ಹೊರವಲಯದ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ವಾರ್ಷಿಕೋತ್ಸವಕ್ಕೆ ಹೋಗಿದ್ದ ನ್ಯೂ ಮೆಕಾಲೆ ಇಂಗ್ಲೀಷ್ ಶಾಲೆಯ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ.

ನಿನ್ನೆಯಿಂದ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು  ವಿದ್ಯಾರ್ಥಿ ಕಿರಣ ಮನೆಯಲ್ಲಿದ್ದ 5000 ರೂ. ನಗದು ನಾಪತ್ತೆಯಾಗಿದೆ. ಪೊಲೀಸರು ಮಕ್ಕಳಿಗಾಗಿ ಶೋಧ ನಡೆಸಿದ್ದಾರೆ.  ಕಾಡು ಅಗ್ರಹಾಹರದ ನಿವಾಸಿ ಚರಣ್(12), ಕಾರ್ತಿಕ್ (11), ಪ್ರಜ್ವಲ್( 12)ಕಿರಣ್ ಕುಮಾರ್(12)  ನಾಪತ್ತೆಯಾದ ಮಕ್ಕಳು.

5000 ರೂ. ನಗದು ಮತ್ತು  ಮೊಬೈಲ್ ಕೂಡ ಕಿರಣ್ ಕುಮಾರ್ ಮನೆಯಿಂದ ನಾಪತ್ತೆಯಾಗಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments