Webdunia - Bharat's app for daily news and videos

Install App

ಗುಡ್ಡ ಕುಸಿತದಿಂದ ನಾಲ್ವರ ಜೀವಂತಸಾವು...!

Webdunia
ಮಂಗಳವಾರ, 2 ಆಗಸ್ಟ್ 2022 (17:52 IST)
ಭಟ್ಕಳ
ಭಟ್ಕಳ ತಾಲೂಕಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದ್ದು, ತಾಲೂಕಿನ ಬಹುತೇಕ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ. ಮೂಢ ಭಟ್ಕಳ ಬೈಪಾಸ್​ನಿಂದ ಮುಟ್ಟಳ್ಳಿಗೆ ಸಂಪರ್ಕಿಸುವ ರಸ್ತೆಯೂ ಸಂಪೂರ್ಣ ಜಲಾವೃತಗೊಂಡಿದೆ. ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಮೂಢ ಭಟ್ಕಳ ಬೈಪಾಸ್​ ಸೇರಿದಂತೆ ಅನೇಕ ಗ್ರಾಮಗಳು ಮಳೆಗೆ ಮುಳುಗಡೆಯಾಗಿದೆ. ಜಲಾವೃತಗೊಂಡಿರುವ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮಾಡುತ್ತಿದ್ದಾರೆ. ಮಣ್ಕುಳಿಯಿಂದ ಮೂಢ ಭಟ್ಕಳ ಬೈಪಾಸಿನ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಎನ್​​​​ಡಿಆರ್​ಎಫ್ ತಂಡ ಆಗಮಿಸಿದ್ದು ರಕ್ಷಣಾಕಾರ್ಯ ಮುಂದುವರೆದಿದೆ. ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇರಿಪಾಲ್ ನಾರಾಯಣ ಎಂಬ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದ್ದು ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಮುಂದಿನ ಸುದ್ದಿ
Show comments