Webdunia - Bharat's app for daily news and videos

Install App

ಸೋಮೇಶ್ವರ ಕಡಲ ಕಿನಾರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಸಮುದ್ರಪಾಲು

Webdunia
ಭಾನುವಾರ, 14 ಫೆಬ್ರವರಿ 2016 (18:04 IST)
ಹಾಸನ ಮೂಲದ 6 ಮಂದಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಈಜಲು ತೆರಳಿದ್ದಾಗ ನಾಲ್ವರು ಸಮುದ್ರಪಾಲಾಗಿರುವ ದುರಂತ ಸಂಭವಿಸಿದೆ. 6 ಸ್ನೇಹಿತರು ಮೂರು ಬೈಕ್‌‌ಗಳಲ್ಲಿ ದರ್ಗಾಕ್ಕೆ ಬಂದಿದ್ದರು.

ದರ್ಗಾಕ್ಕೆ ತೆರಳುವ ಮೊದಲು ನಾಲ್ವರು ಸ್ನೇಹಿತರು ಸಮದ್ರಕ್ಕೆ ಈಜಲು ತೆರಳಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಕ್ಕಿ ನೀರುಪಾಲಾಗಿ ದುರಂತ ಸಾವನ್ನಪ್ಪಿದ್ದಾರೆ. ಜೀವರಕ್ಷಕ ಸಿಬ್ಬಂದಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.  

ಉಳ್ಳಾಲದ ಜೀವರಕ್ಷಕ ಸಿಬ್ಬಂದಿ ಮೃತರ ಶವಗಳಿಗಾಗಿ ಶೋಧ ನಡೆಸಿದ್ದಾರೆ. ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಮ್ರಾನ್ ಪಾಷಾ, ಷಾಹೀದ್ ಖಲೀಂ, ಹನೀಫ್ ಮತ್ತು ಮಹಮ್ಮದ್ ಸುಹೇದ್ ಮೃತರಾದವರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments