Webdunia - Bharat's app for daily news and videos

Install App

ಹಸೆಮಣೆ ಏರಬೇಕಿದ್ದ ಜೋಡಿ ಮಸಣ ಸೇರಿತು…

Webdunia
ಶನಿವಾರ, 4 ನವೆಂಬರ್ 2017 (17:35 IST)
ಬೀದರ್: ಕಾರು ಪಲ್ಟಿಯಾದ ಪರಿಣಾಮ ಹಸೆಮಣೆ ಏರಬೇಕಿದ್ದ ಜೋಡಿ ಸೇರಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಹುಮ್ನಾಬಾದ್ ತಾಲೂಕು ಬಸವಂತಪುರ ಬಳಿ ನಡೆದಿದೆ.

ಪ್ರಿಯಾ(22), ಹಣಮಂತ(23), ಸಾವಿತ್ರಿ(45), ಅನುಸೂಯ(50) ಮೃತಪಟ್ಟಿದ್ದು, ಸುಲೋಚನಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಉದೀರ ನಿವಾಸಿಗಳು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೃತಪಟ್ಟ ಪ್ರಿಯಾ ಹಾಗೂ ಹಣಮಂತಗೆ ಮುಂದಿನ ತಿಂಗಳು ಮದುವೆ ನಿಗದಿಯಾಗಿತ್ತು. ಹೀಗಾಗಿ ಕಲಬುರಗಿ ಜಿಲ್ಲೆಯ ದೇವಲಗಾಣಗಾಪುರದಲ್ಲಿರುವ ದತ್ತ ದಿಗಂಬರ ದರ್ಶನಕ್ಕೆ ತೆರಳಿದ್ರು. ದರ್ಶನ ಮಾಡಿ ವಾಪಸ್ ಬರುತ್ತಿರುವಾಗ ಹುಮ್ನಾಬಾದ್ ತಾಲೂಕು ಬಸವಂತಪುರ ಬಳಿ ಈ ಘಟನೆ ನಡೆದಿದೆ. ಈ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments