Webdunia - Bharat's app for daily news and videos

Install App

ಕಲಾಪದಲ್ಲಿ 40% ಕಮಿಷನ್ ಜಟಾಪಟಿ!

Webdunia
ಬುಧವಾರ, 30 ಮಾರ್ಚ್ 2022 (08:26 IST)
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನಲ್ಲಿಂದು ಗುತ್ತಿಗೆದಾರರಿಂದ ಶೇ.40ರ ಕಮೀಷನ್ ಪಡೆಯುತ್ತಿರುವ ಆರೋಪ ಕುರಿತ ವಿಚಾರವಾಗಿ ಇವತ್ತು ಗದ್ದಲ ಗಲಾಟೆಗೆ ಕಾರಣವಾಯ್ತು.

ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಗುತ್ತಿಗೆದಾರರಿಂದ 40 ಪಸೆರ್ಂಟ್ ಕಮೀಷನ್ ಪಡೆಯುವುದು ಇನ್ನು ನಿಂತಿಲ್ಲ ಎನ್ನುವ ಕುರಿತು ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಕುರಿತು ಮಾಧ್ಯಮಗಳ ವರದಿ ಉಲ್ಲೇಖಿಸಿ ಈ ಬಗ್ಗೆ ತನಿಖೆ ಆಗಬೇಕು ಎಂದು ಕಾಂಗ್ರೆಸ್ ಸಚೇತಕ ಪ್ರಕಾಶ್ ರಾಥೋಡ್ ಒತ್ತಾಯಿಸಿದರು. 

ಸರ್ಕಾರದ ಪರ ಉತ್ತರ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ, ನಿನ್ನೆ ಸದನ ಮುಗಿದು ಇವತ್ತು ಸದನ ಶುರುವಾಗುವ ಮೊದಲು ಆದ ಘಟನೆಗಳ ಬಗ್ಗೆ ಮಾತ್ರ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಬೇಕು.

ಆದರೆ ಮಾಧ್ಯಮಗಳ ವರದಿ ಆಧರಿಸಿ ಆರೋಪ ಮಾಡುತ್ತಿದ್ದಾರೆ. ಯಾವ ಸಚಿವರು, ಶಾಸಕರು ಗುತ್ತಿಗೆದಾರರಿಂದ ಕಮೀಷನ್ ಪಡೆದಿದ್ದಾರೆ ಎಂದು ನಿಖರವಾಗಿ ಹೇಳಬೇಕು. ಪತ್ರಿಕೆಗಳಲ್ಲಿ ಬಂದಿದ್ದನ್ನೆಲ್ಲಾ ಇಲ್ಲಿ ತಂದು ಹೇಳುವಂತಿಲ್ಲ ಅಂತ ವಿರೋಧ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments