Webdunia - Bharat's app for daily news and videos

Install App

‘ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ’

Webdunia
ಬುಧವಾರ, 4 ಮೇ 2022 (17:46 IST)
ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ. ಪ್ರತಿಯೊಂದು ಯೋಜನೆಯಲ್ಲಿ ಕಮಿಷನ್ ಹೊಗ್ತಾ ಇದೆ. ಇದಕ್ಕೆ RSS ಕುಮ್ಮಕ್ಕು ಇದೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶ್ರೀಮಂತ NGO ಆಗಿ ಆರ್​ಎಸ್ಎಸ್​​​ ಇದೆ. ಅಷ್ಟೊಂದು ಹಣ RSSಗೆ ಹೇಗೆ ಬಂತು. ಪ್ರತಿಯೊಬ್ಬ ಸಚಿವರ ಬಳಿ RSS, OSD ಇದ್ದಾರೆ. ಇವರ ಮೂಲಕ ಹಣ ಕಲೆಕ್ಷನ್ ಮಾಡ್ತಾರೆ. ಹವಿನಪುರದಲ್ಲಿ ಕುಳಿತು ಹಣ ಕಲೆಕ್ಷನ್ ಮಾಡ್ತಾರೆ. ನಿನ್ನೆ ಅಮಿತ್ ಶಾ ಬಂದಿದ್ರು, ಯಾವುದೇ ಕ್ರಮ ಕೈಗೊಂಡಿಲ್ಲ. ಅಶ್ವಥ್ ನಾರಾಯಣ ಮಲ್ಲೇಶ್ವರದಲ್ಲಿ ಗುಳಂ ನಾರಾಯಣ ಆಗಿದ್ದಾರೆ. ಅವರ ಸಹೋದರ ಹಣ ಪಡೆದಿದ್ದು ನೇರವಾಗಿ ಸಾಬೀತಾಗಿದೆ. ಹಾಗಾಗಿ ಕೂಡಲೇ ಅಶ್ವಥ್ ನಾರಾಯಣ್ ಹಾಗು ಗೃಹ ಸಚಿವ ಆರಗ ಜ್ಞಾನೆಂದ್ರ ಕೂಡ ರಾಜೀನಾಮೆ ನೀಡಬೇಕು. ಸಂಪೂರ್ಣವಾಗಿ ತನಿಖೆಯಾಗಬೇಕು ಬಿ ಕೆ ಹರಿಪ್ರಸಾದ್​​ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments