Webdunia - Bharat's app for daily news and videos

Install App

ಮಾರುಕಟ್ಟೆಯಲ್ಲಿ 40 ನಕಲಿ ಜೌಷಧಿ ಪತ್ತೆ: ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ

Sampriya
ಬುಧವಾರ, 22 ಜನವರಿ 2025 (16:46 IST)
ಬೆಂಗಳೂರು: ಸ್ವತಃ ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಿ ಕೊಟ್ಟು ಜನರನ್ನು ಕೊಲ್ಲುತ್ತಿರುವಾಗ, ಇನ್ನು ಮಾಫಿಯಾಗಳು ಸುಮ್ಮನೆ ಇರುತ್ತವೆಯೇ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಡ್ರಗ್ ಮಾಫಿಯಾ ಜೊತೆ ಶಾಮೀಲಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಮಾರುಕಟ್ಟೆಯಲ್ಲಿ ಸುಮಾರು 40 ನಕಲಿ ಔಷಧಿಗಳು ಪತ್ತೆಯಾಗಿದ್ದು, ಜನಸಾಮಾನ್ಯರ ಪ್ರಾಣವನ್ನ ಅಪಾಯಕ್ಕೆ ದೂಡಿದೆ.

ಸ್ವಾಮಿ ಸಿದ್ದರಾಮಯ್ಯನವರೇ, ಹೆಣ್ಣು ಮಕ್ಕಳ ಭ್ರೂಣ ಹತ್ಯೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಗಳಿಂದ ಬಾಣಂತಿಯರ ಸರಣಿ ಸಾವು, ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ, ಈ ರೀತಿ ಎಡವಟ್ಟುಗಳ ಮೇಲೆ ಎಡವಟ್ಟುಗಳು ಮಾಡುತ್ತಿರುವ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ. ನಿಮ್ಮ ಸರ್ಕಾರದ ದುರಾಡಳಿತಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಮುಂದಿನ ಸುದ್ದಿ
Show comments