Webdunia - Bharat's app for daily news and videos

Install App

43 ಸಾಧಕರಿಗೆ ಹ್ಯೂಮ್ಯಾನಿಟಿ ಅವಾರ್ಡ್ 2020 ಪ್ರಶಸ್ತಿ ಪ್ರದಾನ

Webdunia
ಭಾನುವಾರ, 19 ಸೆಪ್ಟಂಬರ್ 2021 (20:42 IST)
ಬೆಂಗಳೂರು: ವಿ.ವಿ.ಎಸ್.ಪಿ ಮೀಡಿಯಾ ಮತ್ತು ರೈತಗೀತೆ ಯುಟ್ಯೂಬ್ ವಾಹಿನಿಯು ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಅವಿರತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸಿದ 43 ಸಾಧಕರಿಗೆ  ಹ್ಯೂಮ್ಯಾನಿಟಿ ಅವಾರ್ಡ್ 2020 ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ಇ.ಎಸ್.ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ. ಗಿರೀಶ್ ಎಂ.ಎಸ್. ಹಾಗೂ  ಮತ್ತಿತರಿಗೆ ಹ್ಯೂಮ್ಯಾನಿಟಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
ಇದೇ ವೇಳೆ ಆಹ್ವಾನ್ ಪ್ರತಿಷ್ಠಾನದಿಂದ ಒಂದು ಕೋಟಿ ಗಿಡ ನೆಡುವ ಬೃಹತ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಬಿಬಿಎಂಪಿ ಸದಸ್ಯ ದಾಸೇಗೌಡ, ಡಾ. ಅಂಜನಪ್ಪ, ಡಾ. ರಾಜು, ನಟಿ ಪಾವನಗೌಡ, ವಿಬಿಎಸ್ಪಿ ಮೀಡಿಯಾ ಅಧ್ಯಕ್ಷೆ ವಿಬಿಎಸ್‍ಪಿ ಕುಸುಮ ಶೆಟ್ಟಿ, ಆಹ್ವಾನ್ ಫೌಂಡೇಶನ್ ಅಧ್ಯಕ್ಷ ಬ್ರಿಜಾ ಕಿಶೋರ್ ಪ್ರಧಾನ್,  ಬಿಜೆಪಿ ವಿಜಯನಗರ ಮಂಡಲ ಅಧ್ಯಕ್ಷ ಕೃಷ್ಣ, ರೋಟರಿಯನ್ ಭಾಸ್ಕರನ್, ಸೋಮಶೇಖರ್, ಎಸ್.ಎಸ್. ಡೆವಲಪರ್ಸ್ ಅಧ್ಯಕ್ಷ ಸೂರಿ ಮರಾಡೆ ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments