ಮನೆ ಕುಸಿದು 45 ಕುರಿಗಳ ಸಾವು..!

Webdunia
ಮಂಗಳವಾರ, 2 ಆಗಸ್ಟ್ 2022 (18:04 IST)
ನಿನ್ನೆ ರಾತ್ರಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನು ನಿನ್ನೆಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತಗೊಂಡು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳು ಕಾಲುವೆಯಂತಾಗಿ ಜನರು ಮತ್ತು ವಾಹನ ಸವಾರರು ಪರದಾಡುವಂತಾಗಿತ್ತು.. ಉಮ್ಮಡಹಳ್ಳಿ ಗ್ರಾಮದಲ್ಲಿ ಯಶೋದಮ್ಮ ಎಂಬುವರ ಮನೆ ಕುಸಿದು ಕೊಟ್ಟಿಗೆಯಲ್ಲಿದ್ದ 45 ಕುರಿಗಳು ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ. 45 ಕುರಿಗಳ ಸಾವಿನಿಂದ ಬಡ ಕುಟುಂಬ ಕಂಗಾಲಾಗಿದ್ದು, ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಎಸ್‌ಎ, ಇರಾನ್ ಶಾಂತಿ ಮಾತುಕತೆ ದಿಡೀರ್ ರದ್ದು

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಮುಂದಿನ ಸುದ್ದಿ
Show comments