Webdunia - Bharat's app for daily news and videos

Install App

ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಿಂತಿರುಗಿಸಿದ ವ್ಯಕ್ತಿ

Webdunia
ಭಾನುವಾರ, 2 ಅಕ್ಟೋಬರ್ 2022 (15:42 IST)
ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂಪಾಯಿ ಹಣವನ್ನು ಹಿಂತಿರುಗಿಸುವ ಮೂಲಕ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿರುವ ಘಟನೆ ಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.
 
ಶಿವಕುಮಾರ್ ಮಾನವೀಯತೆ ಮೆರೆದ ವ್ಯಕ್ತಿ. ಇವರು ಹೊಸಕೆರೆ ಬಳಿ ಫ್ರೆಂಡ್ಸ್ ಹೆಸರಿನಲ್ಲಿ ಡಾಬ ನಡೆಸುತ್ತಿದ್ದಾರೆ.
ಬೆಳಗ್ಗೆ ಹೊಸಕೆರೆ ಗ್ರಾಮದ ದರ್ಶನ್ ಎಂಬ ಯುವಕ ಬೈಕ್​ನಲ್ಲಿ ತೆರಳುವಾಗ 45 ಸಾವಿರ ರೂಪಾಯಿ ಹಣವನ್ನು ರಸ್ತೆಯಲ್ಲಿ ಬಿಳಿಸಿಕೊಂಡು ಹೋಗಿದ್ದರು. ಅದೇ ರಸ್ತೆಯಲ್ಲಿ ಬಂದ ಶಿವಕುಮಾರ್​ಗೆ ಹಣ ಸಿಕ್ಕಿತ್ತು.
 
ಹಣ ಸಿಕ್ಕಿದ್ದರ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶಿವಕುಮಾರ್​ ಹರಿಬಿಟ್ಟಿದ್ದರು. ಹಣ ಕಳೆದುಕೊಂಡವರು ನನ್ನ ನಂಬರ್​ಗೆ ಕರೆ ಮಾಡಿ ನಿಮ್ಮ ಹಣ ಪಡೆದುಕೊಳ್ಳಿ ಎಂದಿದ್ದರು. ವಿಡಿಯೋ ನೋಡಿದ್ದ ದರ್ಶನ್​, ಶಿವಕುಮಾರ್​ಗೆ ಕರೆ ಮಾಡಿ ಮಾಹಿತಿ ಪಡೆದು, ಅವರ ಬಳಿ ಹೋಗಿ ಹಣ ಸಂಗ್ರಹಿಸಿಕೊಂಡು ಬಂದಿದ್ದಾರೆ.
 
ಇದೀಗ ಶಿವಕುಮಾರ್​ ಮಾನವೀಯತೆ ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments