Webdunia - Bharat's app for daily news and videos

Install App

ಚಂಡಮಾರುತಕ್ಕೆ 47 ಮಂದಿ ಸಾವು

Webdunia
ಶನಿವಾರ, 29 ಅಕ್ಟೋಬರ್ 2022 (15:34 IST)
ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಪ್ರವಾಹ ಮತ್ತು ಭೂಕುಸಿತದಲ್ಲಿ 47 ಜನರು ಮೃತಪಟ್ಟಿದ್ದಾರೆ. ಜೊತೆಗೆ 60 ಗ್ರಾಮಸ್ಥರು ಪ್ರವಾಹದಲ್ಲಿ ನಾಪತ್ತೆಯಾಗಿದ್ದಾರೆ. ಕೆಲವರು ಮಳೆನೀರು, ಮಣ್ಣು, ಕಲ್ಲುಗಳು ಮತ್ತು ಮರಗಳ ಕೆಳಗೆ ಹೂತು ಹೋಗಿರುವುದು ವರದಿಯಾಗಿದೆ. ಭಗ್ನಾವಶೇಷಗಳಲ್ಲಿ ಹಲವಾರು ಜನ ಸಿಲುಕಿದ್ದಾರೆ. ಈ ಚಂಡಮಾರುತ ಪರಿಣಾಮ ಎಷ್ಟು ಗಂಭೀರವಾಗಿತ್ತು ಅಂದರೆ ಫಿಲಿಪೈನ್ಸ್‌ನ ಬುಡಕಟ್ಟು ಹಳ್ಳಿಯಾದ ಕುಸಿಯಾಂಗ್‌ನಲ್ಲಿ 60 ಕ್ಕೂ ಹೆಚ್ಚು ಜನರೊಂದಿಗೆ ಹಲವಾರು ಮನೆಗಳು ಹೂತುಹೋಗಿವೆ. ಕುಸಿಯಾಂಗ್‌ನಲ್ಲಿ ರಕ್ಷಕರು ಸ್ಪೇಡ್‌ಗಳನ್ನು ಬಳಸಿ ಹನ್ನೊಂದು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪೂರ್ವ ಪ್ರಾಂತ್ಯದ ಕ್ಯಾಮರಿನ್ಸ್ ಸುರ್‌ಗೆ ಅಪ್ಪಳಿಸಿದ ಚಂಡಮಾರುತದಿಂದ ಅಪಾರ ಹಾನಿಯಾಗಿದೆ. ಭಾರೀ ಉಪಕರಣಗಳು ಮತ್ತು ಸೈನ್ಯ, ಪೊಲೀಸ್ ಮತ್ತು ಸ್ವಯಂಸೇವಕರು ಸೇರಿದಂತೆ ಹೆಚ್ಚಿನ ರಕ್ಷಣಾ ಕಾರ್ಯಕರ್ತರನ್ನು ಶೋಧ ಮತ್ತು ರಕ್ಷಣಾ ಕಾರ್ಯವನ್ನು ತೀವ್ರಗೊಳಿಸಲು ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments