Webdunia - Bharat's app for daily news and videos

Install App

4 ನೇ ತಾರೀಖು *ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಶಾ..!

Webdunia
ಮಂಗಳವಾರ, 2 ಆಗಸ್ಟ್ 2022 (20:04 IST)
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಕಾರ್ಯಕರ್ತರು ಪಕ್ಷದ ವಿರುದ್ದ ಆಕ್ರೋಶ ಹೊರಹಾಕುತ್ತಿರುವ ಬೆನ್ನೆಲ್ಲೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಎಂಟ್ರಿಯಾಗುತ್ತಿದ್ದು, ಸಾಕಷ್ಟು ಕುತೂಹಲವನ್ನ  ಹುಟ್ಟಿಸಿದೆ.

ಆಗಸ್ಟ್ 4 ರಂದು ರಾಜ್ಯಕ್ಕೆ  ದಿಢೀರ್ ಭೇಟಿ ನೀಡುತ್ತಿದ್ದು, ಸಾಕಷ್ಟು ಪ್ಲಾನ್ವಮಾಡಿಕೊಂಡು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಖಾಸಗಿ 
ಕಾರ್ಯಕ್ರಮದ ನೆಪದಲ್ಲಿ ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಷಾ ಭೇಟಿ ಪಕ್ಷ,ಸರ್ಕಾರಕ್ಕೆ ದೊಡ್ಡ ಸಂಕಷ್ಟ ಎದುರಾಗುವಂತೆ ಮಾಡಿದೆ‌. ಇನ್ನೂ ಕಾರ್ಯಕರ್ತರ ರಾಜೀನಾಮೆಯಿಂದ  ಪಕ್ಷದ ಡ್ಯಾಮೇಜ್ ಕಂಟ್ರೋಲ್ ಗೆ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments