ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಜೆಡಿಎಸ್ 4ನೇ ಪಟ್ಟಿಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ ಯಾದಗಿರಿ – ಎಬಿ ಮಾಲಕರೆಡ್ಡಿ ಭಾಲ್ಕಿ – ರೌಫ್ ಪಟೇಲ್ ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ ಮೊಳಕಾಲ್ಮೂರು – ಮಹಾದೇವಪ್ಪ ಪುಲಕೇಶಿನಗರ – ಅನುರಾಧ ಶಿವಾಜಿನಗರ – ಅಬ್ದುಲ್ ಜಫರ್ ಅಲಿ ಶಾಂತಿನಗರ – ಮಂಜುನಾಥ್ ಗೌಡ ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ ಮಂಗಳೂರು – ಅಲ್ತಾಪ್ ಕುಂಪಾಲ ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್