Webdunia - Bharat's app for daily news and videos

Install App

5 ಮಂದಿ ಆರೋಪಿಗಳು ಅರೆಸ್ಟ್​

Webdunia
ಶುಕ್ರವಾರ, 20 ಮೇ 2022 (21:00 IST)
ಬೆಂಗಳೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದ 5 ಜನ ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ..ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ..ನಗರದಲ್ಲಿ ನಕಲಿ ದಾಖಲೆ ಸೃಸ್ಟಿಸಿ ಖಾಲಿ ನಿವೇಶನಗಳನ್ನು ಮಾರಾಟ ಮಾಡುವ ಮೂಲಕ ಆಕ್ರಣವಾಗಿ ಹಣ ಮಾಡುತ್ತಿದ್ದರು..ಶೆರ್ಲಿ ಜೋಸ್ ಅಲಿಯಾಸ್ ಫೈಜ್ ಸುಲ್ತಾನ್, ಕಬೀರ್ ಅಲಿಯಾಸ್ ಬಾಬು, ಜಗದೀಶ್ ಅಲಿಯಾಸ್ ಯೋಗೇಶ್, ಜಯಮ್ಮ ಅಲಿಯಾಸ್ ಕಲ್ಪನಾ ಹಾಗೂ ಪೂಜಾ ಅಲಿಯಾಸ್ ವೈಶಾಲಿ ಬಂಧಿತ ಆರೋಪಿಗಳು ಎನ್ನಲಾಗಿದೆ..ಇನ್ನು ಐವರು ಆರೋಪಿಗಳನ್ನ ಬಂಧಿಸಿ ವಿದ್ಯಾರಣ್ಯಪುರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments