5 ದಿನ ರಾಜ್ಯಾದ್ಯಂತ ಭಾರೀ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Webdunia
ಬುಧವಾರ, 18 ಮೇ 2022 (14:40 IST)
ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಪಶ್ಚಿಮ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಕಾರಣ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 5 ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಂಗಳವಾರ 110 ರಾತ್ರಿ ಮಿ.ಮೀ. ಮಳೆಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ, ಚಿಕ್ಕಮಗಳೂರು, ತುಮಕೂರು, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ೧೭ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments