Webdunia - Bharat's app for daily news and videos

Install App

ಜೂನ್ 30 ರವರೆಗೆ ಟ್ಯಾಕ್ಸ್ ಪೇ 5% ಡಿಸ್ಕೌಂಟ್ -ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

Webdunia
ಗುರುವಾರ, 1 ಜೂನ್ 2023 (18:00 IST)
ಮಾಜಿ ಮೇಯರ್‌ಗಳ ಸಭೆ ಬಳಿಕ ಡಿಕೆಶಿ ಪ್ರತಿಕ್ರಿಯಿಸಿದ್ದು,ಬೆಂಗಳೂರಿನ ಮಾಜಿ ಮೇಯರ್‌ ಸಭೆ ನಡೆಸಿದ್ದೇನೆ‌ಬೆಂಗಳೂರನ್ನ ಯಾವ ರೀತಿ ಅಭಿವೃದ್ಧಿ ಮಾಡಬಹುದು ಅಂತ ಸಲಹೆ ಕೇಳಿದ್ದೇನೆ.ರಿಂಗ್‌ರೋಡ್‌ಗಳಲ್ಲಿ ತ್ಯಾಜ್ಯ ರಸ್ತೆ ಬದಿ ಹಾಕುತ್ತಿದ್ದಾರೆ.ಕೆರೆಗಳಿಗೆ, ಚರಂಡಿಗಳಿಗೆ ಕಸ ಎಸೆಯುತ್ತಿದ್ದಾರೆ.ಈ ಸಂಬಂಧ ಅನೇಕ ಸಲಹೆ ಕೇಳಿದ್ದಾರೆ.ಸೋಮವಾರ ಬೆಂಗಳೂರಿನ ಎಲ್ಲಾ ಪಕ್ಷದ ಶಾಸಕರ ಸಭೆ ಕರೆಯುತ್ತಿದ್ದೇನೆ.ಸರ್ವಪಕ್ಷ ಸಭೆ ನಡೆಸ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಆ ಮೇಲೆ ನಮ್ಮ ಪಕ್ಷದ ಶಾಸಕರ‌ ಪ್ರತ್ಯೇಕ ಸಭೆ ಕರೆಯುತ್ತೇನೆ.ಎಲ್ಲರನ್ನ ವಿಶ್ವಾಸಕ್ಕೆ ಪಡೆಯಲು ಅದು ಆಂತರಿಕ ಸಭೆ ನಡೆಸುತ್ತೇನೆ.ಮಾಜಿ ಮೇಯರ್‌ಗಳು ನಮ್ಮ ಸರ್ಕಾರ ಬಂದಿದೆ, ಬೆಂಗಳೂರಿನ ಜನತೆಗೆ ಏನಾದ್ರೂ ಗಿಫ್ಟ್ ಕೊಡಿ ಅಂದ್ರುಮಅದಕ್ಕಾಗಿ ಮೇ 30 ರವರೆಗೆ ಇದ್ದ ತೆರಿಗೆ ವಿನಾಯ್ತಿಯನ್ನ ಜೂನ್ 30 ರವರೆಗೆ ವಿಸ್ತರಣೆ ಮಾಡಿದ್ದೇವೆ.ಜೂನ್ 30 ರವರೆಗೆ ಟ್ಯಾಕ್ಸ್ ಪೇ  5% ಡಿಸ್ಕೌಂಟ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments