Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ನಿಂದ ರೈತ ಆತ್ಮಹತ್ಯೆ : 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ

ಲಾಕ್ ಡೌನ್ ನಿಂದ ರೈತ ಆತ್ಮಹತ್ಯೆ : 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ
ಕಲಬುರಗಿ , ಮಂಗಳವಾರ, 7 ಏಪ್ರಿಲ್ 2020 (16:27 IST)
ಲಾಕ್ ಡೌನ್ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಂಡ ರೈತನ ಕುಟುಂಬಕ್ಕೆ ಕೃಷಿ ಸಚಿವರು 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಕೊರೋನಾ ಸೋಂಕಿನಿಂದ ಲಾಕ್ ಡೌನ್ ಪರಿಣಾಮ ಬೆಳೆದ‌ ಕಲ್ಲಂಗಡಿಯನ್ನು ಮಾರಾಟಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆಗೆ ಶರಣಾದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಲಾಡ್‌ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ‌ ನಾಗೀಂದ್ರಪ್ಪ ಬಿರಾದರ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ರೈತನ ಮನೆಗೆ ಭೇಟಿ ನೀಡಿದ ಕೃಷಿ ಸಚಿವ ಬಿ‌.ಸಿ.ಪಾಟೀಲ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಆದೇಶವನ್ನು ಮೃತ ರೈತನ ಪತ್ನಿಗೆ ನೀಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್ : ಒಂದುವರೆ ಸಾವಿರ ಜೋಡಿಯ ವಿವಾಹ ಮುಂದೂಡಿಕೆ