ಮಳೆಗೆ ಮನೆಬಿದ್ದರೆ 5 ಲಕ್ಷ ರೂ. ಪರಿಹಾರ ಎಂದ ಸಚಿವ

Webdunia
ಗುರುವಾರ, 13 ಆಗಸ್ಟ್ 2020 (21:36 IST)
ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ದೊರಕಿಸಲಾಗುವುದು ಎಂದು ಸಚಿವರೊಬ್ಬರು ಹೇಳಿದ್ದಾರೆ.


ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗಿ 250 ಮನೆಗಳಿಗೆ ಹಾನಿಯಾಗಿದ್ದು, ಅವುಗಳ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ. ಪೂರ್ತಿ ಹಾನಿಯಾದ ಮನೆಗಳನ್ನು ಎ ಗ್ರೇಡ್ ನಲ್ಲಿ ಸೇರಿಸಿ ಅವುಗಳಿಗೆ 5 ಲಕ್ಷ ಪರಿಹಾರ ನೀಡಲಾಗುವುದು. ಬಿ ಗ್ರೇಡ್ ಮನೆಗಳಿಗೆ 3 ಲಕ್ಷ ಹಾಗೂ ಸ್ವಲ್ಪ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಹೀಗಂತ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 168 ಶಾಲೆಯ 561 ಕೊಠಡಿಗಳಿಗೆ ಮಳೆಯಿಂದ ಹಾನಿಗೀಡಾಗಿದೆ. ಕಳೆದ ವರ್ಷ ಉಂಟಾದ ಅತಿವೃಷ್ಟಿಯಲ್ಲಿ ಹಾನಿಗೀಡಾದ ಮನೆಗಳಿಗೆ ಪರಿಹಾರ ಬಂದಿಲ್ಲ ಎಂಬ ಮಾತಿದೆ. ತಾಂತ್ರಿಕ ದೋಷ ಇರುವ ಮನೆಗಳಿಗೆ ಮಾತ್ರ ಪರಿಹಾರ ಬಂದಿಲ್ಲ. ಈ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚನೆ ಕೂಡ ನೀಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments