Webdunia - Bharat's app for daily news and videos

Install App

ಮರ ಬಿದ್ದು ಮೃತಪಟ್ಟ ಹುಡುಗನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

Webdunia
ಶುಕ್ರವಾರ, 8 ಜುಲೈ 2022 (20:22 IST)
ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಜುಲೈ 3ರಂದು 13 ವರ್ಷದ ರಾಕೇಶ್ ತಲೆಯ ಮೇಲೆ ಮರದ ಕೊಂಬೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆದ ಯುವಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ. ಮರದ ಕೊಂಬೆಯಿಂದ ಮೃತಪಟ್ಟಿರುವ ಘಟನೆ ತಿಳಿದ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕೂಡಲೆ ಪರಿಹಾರ ನೀಡಲು ವಲಯ ಆಯುಕ್ತರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಪೂರ್ವ ವಲಯ ಆಯುಕ್ತರು ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತರಾಗಿರುವ ಪಿ.ಎನ್.ರವೀಂದ್ರ ರವರು ರಾಕೇಶ್ ಪೋಷಕರಾದ ತಂದೆ ಸರವಣ್ಣ, ತಾಯಿ ಯಮುನಾ ರವರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments