ಪೇ ಸಿಎಂ ಪೋಸ್ಟರ್ ಐವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

Webdunia
ಗುರುವಾರ, 22 ಸೆಪ್ಟಂಬರ್ 2022 (14:54 IST)
ಬೆಂಗಳೂರಿನಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಹೈಗ್ರೌಂಡ್ಸ್​ ಪೊಲೀಸರು ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಿ.ಆರ್.ನಾಯ್ಡು, ಪವನ್, ಗಗನ್, ಸಂಜಯ್ ಹಾಗೂ ವಿಶ್ವನಾಥ್ ಎಂಬುವರ ಬಂಧನವಾಗಿದೆ.
ನಗರದಲ್ಲಿ ಪೇ ಸಿಎಂ ಶೀರ್ಷಿಕೆಯಡಿ ಸಿಎಂ ಫೋಟೋ ಬಳಸಿ ಪೋಸ್ಟರ್​​ ಅಂಟಿಸಿದ ವಿಚಾರಕ್ಕೆ ನಾಲ್ಕು ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ವ್ಯಕ್ತಈ ಪ್ರಕರಣಗಳ ತನಿಖೆ ನಡೆಸಲು ಸಿಸಿಬಿಗೆ ನಗರದ ಪೊಲೀಸ್​ ಆಯುಕ್ತರು ಸೂಚಿಸಿದ್ದರು.‌ ಬುಧವಾರ ರಾತ್ರಿ ಹೈಗ್ರೌಂಡ್ಸ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನ ವಶಕ್ಕೆ ಪಡೆದಿದ್ದಾರೆ.‌ ಇದರಲ್ಲಿ ಐವರು ಕಾಂಗ್ರೆಸ್​​ನ ಸಕ್ರಿಯ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಮುಂದಿನ ಸುದ್ದಿ
Show comments