ಪೇ ಸಿಎಂ ಪೋಸ್ಟರ್ ಐವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

Webdunia
ಗುರುವಾರ, 22 ಸೆಪ್ಟಂಬರ್ 2022 (14:54 IST)
ಬೆಂಗಳೂರಿನಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಹೈಗ್ರೌಂಡ್ಸ್​ ಪೊಲೀಸರು ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಿ.ಆರ್.ನಾಯ್ಡು, ಪವನ್, ಗಗನ್, ಸಂಜಯ್ ಹಾಗೂ ವಿಶ್ವನಾಥ್ ಎಂಬುವರ ಬಂಧನವಾಗಿದೆ.
ನಗರದಲ್ಲಿ ಪೇ ಸಿಎಂ ಶೀರ್ಷಿಕೆಯಡಿ ಸಿಎಂ ಫೋಟೋ ಬಳಸಿ ಪೋಸ್ಟರ್​​ ಅಂಟಿಸಿದ ವಿಚಾರಕ್ಕೆ ನಾಲ್ಕು ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ವ್ಯಕ್ತಈ ಪ್ರಕರಣಗಳ ತನಿಖೆ ನಡೆಸಲು ಸಿಸಿಬಿಗೆ ನಗರದ ಪೊಲೀಸ್​ ಆಯುಕ್ತರು ಸೂಚಿಸಿದ್ದರು.‌ ಬುಧವಾರ ರಾತ್ರಿ ಹೈಗ್ರೌಂಡ್ಸ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನ ವಶಕ್ಕೆ ಪಡೆದಿದ್ದಾರೆ.‌ ಇದರಲ್ಲಿ ಐವರು ಕಾಂಗ್ರೆಸ್​​ನ ಸಕ್ರಿಯ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments