Webdunia - Bharat's app for daily news and videos

Install App

ಪೇ ಸಿಎಂ ಪೋಸ್ಟರ್ ಐವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

Webdunia
ಗುರುವಾರ, 22 ಸೆಪ್ಟಂಬರ್ 2022 (14:54 IST)
ಬೆಂಗಳೂರಿನಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಹೈಗ್ರೌಂಡ್ಸ್​ ಪೊಲೀಸರು ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಿ.ಆರ್.ನಾಯ್ಡು, ಪವನ್, ಗಗನ್, ಸಂಜಯ್ ಹಾಗೂ ವಿಶ್ವನಾಥ್ ಎಂಬುವರ ಬಂಧನವಾಗಿದೆ.
ನಗರದಲ್ಲಿ ಪೇ ಸಿಎಂ ಶೀರ್ಷಿಕೆಯಡಿ ಸಿಎಂ ಫೋಟೋ ಬಳಸಿ ಪೋಸ್ಟರ್​​ ಅಂಟಿಸಿದ ವಿಚಾರಕ್ಕೆ ನಾಲ್ಕು ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ವ್ಯಕ್ತಈ ಪ್ರಕರಣಗಳ ತನಿಖೆ ನಡೆಸಲು ಸಿಸಿಬಿಗೆ ನಗರದ ಪೊಲೀಸ್​ ಆಯುಕ್ತರು ಸೂಚಿಸಿದ್ದರು.‌ ಬುಧವಾರ ರಾತ್ರಿ ಹೈಗ್ರೌಂಡ್ಸ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನ ವಶಕ್ಕೆ ಪಡೆದಿದ್ದಾರೆ.‌ ಇದರಲ್ಲಿ ಐವರು ಕಾಂಗ್ರೆಸ್​​ನ ಸಕ್ರಿಯ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ಮುಂದಿನ ಸುದ್ದಿ
Show comments