Webdunia - Bharat's app for daily news and videos

Install App

ಹೈಕೋರ್ಟ್ ಕದ ತಟ್ಟಿದ ಐದು ತಿಂಗಳ ಮಗು!

Webdunia
ಶುಕ್ರವಾರ, 25 ಡಿಸೆಂಬರ್ 2020 (10:21 IST)
ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ವಾಹನ ದಟ್ಟಣೆಯಿಂದಾಗಿ ವಾಯು ಮಾಲಿನ್ಯ ಕುರಿತಂತೆ ಐದು ತಿಂಗಳ ಮಗುವೊಂದು ಹೈಕೋರ್ಟ್ ಮೆಟ್ಟಿಲೇರಿದೆ!

 

ತನ್ನ ತಂದೆಯೊಂದಿಗೆ ಪ್ರತಿನಿಧಿಯಾಗಿ ಐದು ತಿಂಗಳ ಮಗು ವಾಹನ ದಟ್ಟಣೆ ಕಡಿಮೆ ಮಾಡಲು ಮನವಿ ಸಲ್ಲಿಸಿದೆ. ಲಾಕ್ ಡೌನ್ ವೇಳೆ ಇಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದ್ದರಿಂದ ವಾಯು ಮಾಲಿನ್ಯ ಕಡಿಮೆಯಿತ್ತು. ಆದರೆ ಈಗ ವಾಹನ ದಟ್ಟಣೆ ಅತಿಯಾಗಿರುವುದರಿಂದ ಪಾರ್ಕ್ ಪ್ರದೇಶದಲ್ಲಿ ವಾಯು ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧಿಸಲು ಆದೇಶ ಕೊಡಿ ಎಂದು ಹೈಕೋರ್ಟ್ ಗೆ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments