Webdunia - Bharat's app for daily news and videos

Install App

ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಹೆಚ್. ಡಿ. ಕೆ. ಸಂತಸ

Webdunia
ಗುರುವಾರ, 10 ಮಾರ್ಚ್ 2022 (16:27 IST)
ಕರ್ನಾಟಕದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಪಂಚರಾಜ್ಯಗಳ ಫಲಿತಾಂಶ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಗಳು ಭವಿಷ್ಯ ನುಡಿದಂತೆ ಚುನಾವಣೆ ಫಲಿತಾಂಶ ಬರುತ್ತಿದೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಜ್ಜಾನೋದಯ ಮಾಡಿಕೊಳ್ಳುವ ಫಲಿತಾಂಶ ಇದಾಗಿದೆ. ಜೆಡಿಎಸ್ ಮುಗಿಸಲು ಹೋದವರಿಗೆ ಪಾಠ ಕಲಿಸಿದ ಚುನಾವಣಾ ಫಲಿತಾಂಶ ಇದಾಗಿದೆ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ಪೈಪೋಟಿ ನೀಡಲು ಜೆಡಿಎಸ್ ಸೂಕ್ತ ಎಂಬುದು ಸಾಬೀತಾಗಿದೆ ಎಂದು ಅವರು ತಿಳಿಸಿದರು. ಇನ್ನೂ ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು ಹೋರಾಟ ಮಾಡುತ್ತೇವೆ ಎಂದ ಅವರು, ಐದು ರಾಜ್ಯಗಳ ಪರಿಸ್ಥಿತಿ ಬೇರೆ. ಹಿಂದೆ ಪಶ್ಚಿಮ ಬಂಗಾಳದಲ್ಲಿ ಬಂದ ಫಲಿತಾಂಶ ಹಾಗೂ ಪಂಜಾಬ್ ನಲ್ಲಿ ಆಗಿರುವ ಬದಲಾವಣೆ ನಮಗೆ ಪ್ರೇರಣೆ ತಂದಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments