Webdunia - Bharat's app for daily news and videos

Install App

ಈಜಲು ಹೋದ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Webdunia
ಗುರುವಾರ, 23 ಏಪ್ರಿಲ್ 2015 (18:50 IST)
ಈಜಲು ತೆರಳಿದ್ದ ನಗರದ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ಉತ್ತರ ತಾಲೂಕಿನ ಚೆನ್ನಹಳ್ಳಿ ಗ್ರಾಮದ ಬೆಟ್ಟಹಲಸೂರಿನ ಬಂಡೆಹೊಂಡದಲ್ಲಿ ನಡೆದಿದೆ. 
 
ಸಾವನ್ನಪ್ಪಿದ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲವಾದರೂ ನಗರದ ರೇವಣಸಿದ್ದೇಶ್ವರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.  
 
ಕಾಲೇಜಿನ ಬಿಡುವಿನ ಸಮಯವನ್ನು ಕಳೆಯಲು 8 ಮಂದಿ ಇದ್ದ ತಂಡವೊಂಡು ಈ ಹೊಂಡದ ಬಳಿ ಬಂದಿತ್ತು. ಅಲ್ಲದೆ ಎಲ್ಲರೂ ಒಟ್ಟಾಗಿ ಈಜುವ ನಿರ್ಧಾರವನ್ನು ಮಾಡಿದ್ದರು ಎನ್ನಲಾಗಿದ್ದು, ಹೊಂಡದ ಮೇಲಿನಿಂದ ನೀರಿಗೆ ಧುಮುಕಿದ್ದಾರೆ. ಹೊಂಡದ ತಳದಲ್ಲಿ ಕಲ್ಲುಗಳಿದ್ದ ಪರಿಣಾಮ ಮೊದಲು ಧುಮುಕಿದ ಐವರು ವಿದ್ಯಾರ್ಥಿಗಳು ನೀರಿನಿಂದ ಮೇಲೇಳಲಿಲ್ಲ. ಆದರೆ ಇತರೆ ಮೂವರು ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎನ್ನಲಾಗಿದೆ.  
 
ತಾಲೂಕಿನ ಚಿಕ್ಕಜಾಲ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments