Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ ವಿಮಾನ ನಿಲ್ದಾಣಕ್ಕೆ ಒಂಟಿಯಾಗಿ ಬಂದ 5 ವರ್ಷದ ಮಗು

Webdunia
ಸೋಮವಾರ, 25 ಮೇ 2020 (10:03 IST)
ನವದೆಹಲಿ : ದೆಹಲಿಯಿಂದ ಕೆಐಎಎಲ್ ವಿಮಾನ ನಿಲ್ದಾಣಕ್ಕೆ 5 ವರ್ಷದ ಮಗುವೊಂದೇ ಪ್ರಯಾಣ ಬೆಳೆಸಿದೆ ಎಂಬುದಾಗಿ ತಿಳಿದುಬಂದಿದೆ.


5 ವರ್ಷದ ಮಗು ತಂದೆತಾಯಿಯನ್ನು ಬಿಟ್ಟು ದೆಹಲಿಯಲ್ಲಿ ಅಜ್ಜಿಯ ಜತೆ ವಾಸವಾಗಿದ್ದನು. ಆದರೆ  ಕೊರೊನಾ ಭೀತಿ ಹಿನ್ನಲೆಯಲ್ಲಿ ಅಜ್ಜಿಗೆ ಬರಲು ಸಾಧ್ಯವಾಗದ ಕಾರಣದಿಂದ ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಒಬ್ಬನೆ ಪ್ರಯಾಣ ಬೆಳೆಸಿದ್ದು, ಇದೀಗ  ದೇವನಹಳ್ಳಿಯ  ಕೆಐಎಎಲ್ ನಲ್ಲಿ ತಾಯಿ ಮಡಿಲು ಸೇರಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments