Webdunia - Bharat's app for daily news and videos

Install App

50:50 ಸರ್ಕಾರ ರಚನೆಗೆ ಬಿಜೆಪಿ ಒಪ್ಪದ ಹಿನ್ನಲೆ; ಎನ್ ಸಿಪಿಯ ಜೊತೆ ಮೈತ್ರಿ ಸಾಧಿಸಲು ಮುಂದಾಯ್ತಾ ಶಿವಸೇನೆ?

Webdunia
ಸೋಮವಾರ, 4 ನವೆಂಬರ್ 2019 (07:16 IST)
ಮುಂಬೈ : ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ ಜೊತೆ ಮೈತ್ರಿ ಸಾಧಿಸಲು ಮುಂದಾಗಿದೆ ಎನ್ನಲಾಗಿದೆ.




ಮಹಾರಾಷ್ಟ್ರದಲ್ಲಿ 50:50 ಸರ್ಕಾರ ರಚನೆಗೆ ಬಿಜೆಪಿ ಒಪ್ಪದ ಹಿನ್ನಲೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ ಮುಖಂಡ ಅಜಿತ್ ಪವಾರ್ ಅವರನ್ನು ಶಿವಸೇನೆಯ ನಾಯಕ ಸಂಜಯ್ ರಾವತ್ ಸಂಪರ್ಕಿಸಲು ಪ್ರಯತ್ನಿಸಿದ್ದು, ಈ ಮೂಲಕ ಎನ್ ಸಿಪಿಯ ಜೊತೆ ಮೈತ್ರಿ ಸಾಧಿಸಲು ಶಿವಸೇನೆ ಮುಂದಾಗಿದೆ ಎನ್ನಲಾಗಿದೆ.


ಈ ಬಗ್ಗೆ ಮಾಹಿತಿ ನೀಡಿದ್ದ ಎನ್ ಸಿಪಿಯ ಮುಖಂಡ ಅಜಿತ್ ಪವಾರ್, ಶಿವಸೇನೆಯ ನಾಯಕ ಸಂಜಯ್ ರಾವತ್ ರಿಂದ ಸಂದೇಶ ಬಂದಿತ್ತು. ಆದರೆ ನಾನು ಸಭೆಯಲ್ಲಿ ಇದ್ದಿದ್ದರಿಂದ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ನನಗೆ ಸಂದೇಶ ಕಳುಹಿಸಿದ್ದಾರೆ. ಯಾಕೆ ಸಂದೇಶ ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ. ಅವರನ್ನು ಸಂಪರ್ಕಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments