Webdunia - Bharat's app for daily news and videos

Install App

ಗ್ಯಾಂಗ್ ಸ್ಟರ್ ಕರೆದೊಯ್ಯಲು 50 ಪೊಲೀಸರು, ಬುಲೆಟ್ ಪ್ರೂಫ್ ಕಾರುಗಳು!

Webdunia
ಮಂಗಳವಾರ, 14 ಜೂನ್ 2022 (20:42 IST)
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆಗೈದ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾದ ಗ್ಯಾಂಗ್ ಸ್ಟರ್ ನ್ನು ಪೊಲೀಸ್ ಸಿಬ್ಬಂದಿ ಹಾಗೂ ಬುಲೆಟ್ ಪ್ರೂಫ್ ಕಾರುಗಳಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.
ಪಂಜಾಬ್ ಪೊಲೀಸರು ಕೊನೆಗೂ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೊಯಿ ಅವರನ್ನು ತಮ್ಮ ಕಸ್ಟಡಿಗೆ ಪಡೆದಿದ್ದು, ತಿಹಾರ್ ಜೈಲಿನಿಂದ ಕರೆ ತರಲು 50 ಪೊಲೀಸರು ಹಾಗೂ 2 ಬುಲೆಟ್ ಪ್ರೂಫ್ ಕಾರುಗಳು ಹಾಗೂ 12 ಇತರೆ ವಾಹನಗಳ ಜೊತೆ ಕರೆತರಲಾಗಿದೆ.
ಪಂಜಾಬ್ ಸರಕಾರ ಗ್ಯಾಂಗ್ ಸ್ಟರ್ ಭದ್ರತೆ ಬಗ್ಗೆ ಸಂಪೂರ್ಣ ಭರವಸೆ ನೀಡಿದ ನಂತರ ಅವರನ್ನು ಪೊಲೀಸ್ ವಶಕ್ಕೆ ನೀಡಲು ನ್ಯಾಯಾಲಯ ಒಪ್ಪಿಗೆ ಸೂಚಿಸಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments