Webdunia - Bharat's app for daily news and videos

Install App

ಗ್ಯಾಂಗ್ ಸ್ಟರ್ ಕರೆದೊಯ್ಯಲು 50 ಪೊಲೀಸರು, ಬುಲೆಟ್ ಪ್ರೂಫ್ ಕಾರುಗಳು!

Webdunia
ಮಂಗಳವಾರ, 14 ಜೂನ್ 2022 (20:42 IST)
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆಗೈದ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾದ ಗ್ಯಾಂಗ್ ಸ್ಟರ್ ನ್ನು ಪೊಲೀಸ್ ಸಿಬ್ಬಂದಿ ಹಾಗೂ ಬುಲೆಟ್ ಪ್ರೂಫ್ ಕಾರುಗಳಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.
ಪಂಜಾಬ್ ಪೊಲೀಸರು ಕೊನೆಗೂ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೊಯಿ ಅವರನ್ನು ತಮ್ಮ ಕಸ್ಟಡಿಗೆ ಪಡೆದಿದ್ದು, ತಿಹಾರ್ ಜೈಲಿನಿಂದ ಕರೆ ತರಲು 50 ಪೊಲೀಸರು ಹಾಗೂ 2 ಬುಲೆಟ್ ಪ್ರೂಫ್ ಕಾರುಗಳು ಹಾಗೂ 12 ಇತರೆ ವಾಹನಗಳ ಜೊತೆ ಕರೆತರಲಾಗಿದೆ.
ಪಂಜಾಬ್ ಸರಕಾರ ಗ್ಯಾಂಗ್ ಸ್ಟರ್ ಭದ್ರತೆ ಬಗ್ಗೆ ಸಂಪೂರ್ಣ ಭರವಸೆ ನೀಡಿದ ನಂತರ ಅವರನ್ನು ಪೊಲೀಸ್ ವಶಕ್ಕೆ ನೀಡಲು ನ್ಯಾಯಾಲಯ ಒಪ್ಪಿಗೆ ಸೂಚಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

Dr HS Venkateshmurthy: ಖ್ಯಾತ ಗೀತ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ

Karnataka Weather: ಈ ಆರು ಜಿಲ್ಲೆಗಳ ಜನರು ಹವಾಮಾನ ವರದಿ ತಪ್ಪದೇ ಗಮನಿಸಿ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments