Webdunia - Bharat's app for daily news and videos

Install App

ಬಂಗಳೂರಿನ 50ರಷ್ಟು ಜನರಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಅಸಮಾಧಾನ -ಬಹಿರಂಗ ಪಡಿಸಿದ್ದ ವರದಿ

Webdunia
ಗುರುವಾರ, 22 ಸೆಪ್ಟಂಬರ್ 2022 (14:32 IST)
ಮೂಲಭೂತ ಸೌಲಭ್ಯಗಳ ಬಗ್ಗೆ ಹೆಚ್ಚಿನ ಅಸಮಾಧಾನವನ್ನು ಹೊಂದಿದ್ದರೆ, ರಾಜರಾಜೇಶ್ವರಿನಗರದ ನಿವಾಸಿಗಳು ಹೆಚ್ಚು ಸಂತೃಪ್ತರಾಗಿದ್ದಾರೆ ಎಂದು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ.ಪಿಎಸಿ) ಬುಧವಾರ ಬಿಡುಗಡೆ ಮಾಡಿರುವ ವರದಿ ಬಹಿರಂಗಪಡಿಸಿದೆ.
ಬೆಂಗಳೂರು ನಾಗರಿಕ ಗ್ರಹಿಕೆ ಸಮೀಕ್ಷೆ' ಎಂಬ ಶೀರ್ಷಿಕೆಯ ವರದಿಯು ನಾಗರಿಕ ಸೇವೆಗಳಿಗೆ ಸಂಬಂಧಿಸಿದಂತೆ ನಾಗರಿಕರ ಆದ್ಯತೆಗಳು ಮತ್ತು ಬೆಂಗಳೂರು ನಗರದಲ್ಲಿ ಸೇವೆಗಳ ಗುಣಮಟ್ಟದ ಬಗ್ಗೆ ಅವರ ಅನುಭವವನ್ನು ಸಮೀಕ್ಷೆ ಮಾಡಿದೆ. ಶೇ 57ರಷ್ಟು ಜನರು ನಗರದ ಒಟ್ಟಾರೆ ಆಡಳಿತವು ತೃಪ್ತಿಕರವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಗಮನಸೆಳೆದಿದೆ.
 
ಈ ಸಮೀಕ್ಷೆಯು 8,405 ನಾಗರಿಕರನ್ನು ಒಳಗೊಂಡಿದ್ದು, ಅವರ ತಿಳುವಳಿಕೆ ಮತ್ತು ಭಾಗವಹಿಸುವಿಕೆ, ಆಡಳಿತದ ಗುಣಮಟ್ಟ ಮತ್ತು ನಾಗರಿಕ ಸೌಲಭ್ಯಗಳ ಬಗ್ಗೆ ತೃಪ್ತಿ ಮತ್ತು ಬಿಬಿಎಂಪಿ ಚುನಾವಣೆಗಳ ಬಗ್ಗೆ ಕೇಳಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments