Webdunia - Bharat's app for daily news and videos

Install App

ಟೀ ನರಸೀಪುರ ಠಾಣೆಯಲ್ಲಿ 50 ಗುಂಡು ನಾಪತ್ತೆ ಪ್ರಕರಣ; ಇಬ್ಬರ ರೈಟರ್ ಗಳು ಅಮಾನತು

Webdunia
ಗುರುವಾರ, 4 ಜೂನ್ 2020 (10:27 IST)
Normal 0 false false false EN-US X-NONE X-NONE

ಬೆಂಗಳೂರು : ಟೀ ನರಸೀಪುರ ಠಾಣೆಯಲ್ಲಿ 50 ಗುಂಡು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಇಬ್ಬರ ರೈಟರ್ ಗಳನ್ನು  ಸಸ್ಪೆಂಡ್ ಮಾಡಲಾಗಿದೆ.
 


 

ಕೃಷ್ಣೇಗೌಡ, ನಿಂಗರಾಜು ಅಮಾನತುಗೊಂಡ ರೈಟರ್ ಗಳು. ಟೀ ನರಸೀಪುರ ಠಾಣೆಯಲ್ಲಿ 50 ಗುಂಡು ನಾಪತ್ತೆಯಾಗಿತ್ತು. ಈ ಘಟನೆ ನಡೆಯಲು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದೇ ಕಾರಣವೆಂದು ಆ ವೇಳೆ ಠಾಣೆಯಲ್ಲಿದ್ದ ಇಬ್ಬರು ರೈಟರ್ ಗಳನ್ನು ಅಮಾನತು ಮಾಡುವಂತೆ  ಮೈಸೂರು ಎಸ್ ಪಿ ರಿಷ್ಯಂತ್ ಆದೇಶಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments