Webdunia - Bharat's app for daily news and videos

Install App

ಟೀ ನರಸೀಪುರ ಠಾಣೆಯಲ್ಲಿ 50 ಗುಂಡು ನಾಪತ್ತೆ ಪ್ರಕರಣ; ಇಬ್ಬರ ರೈಟರ್ ಗಳು ಅಮಾನತು

Webdunia
ಗುರುವಾರ, 4 ಜೂನ್ 2020 (10:27 IST)
Normal 0 false false false EN-US X-NONE X-NONE

ಬೆಂಗಳೂರು : ಟೀ ನರಸೀಪುರ ಠಾಣೆಯಲ್ಲಿ 50 ಗುಂಡು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಇಬ್ಬರ ರೈಟರ್ ಗಳನ್ನು  ಸಸ್ಪೆಂಡ್ ಮಾಡಲಾಗಿದೆ.
 


 

ಕೃಷ್ಣೇಗೌಡ, ನಿಂಗರಾಜು ಅಮಾನತುಗೊಂಡ ರೈಟರ್ ಗಳು. ಟೀ ನರಸೀಪುರ ಠಾಣೆಯಲ್ಲಿ 50 ಗುಂಡು ನಾಪತ್ತೆಯಾಗಿತ್ತು. ಈ ಘಟನೆ ನಡೆಯಲು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದೇ ಕಾರಣವೆಂದು ಆ ವೇಳೆ ಠಾಣೆಯಲ್ಲಿದ್ದ ಇಬ್ಬರು ರೈಟರ್ ಗಳನ್ನು ಅಮಾನತು ಮಾಡುವಂತೆ  ಮೈಸೂರು ಎಸ್ ಪಿ ರಿಷ್ಯಂತ್ ಆದೇಶಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments